Categories: ಕೋಲಾರ

ನಗರದ ರಾಘವೇಂದ್ರಸ್ವಾಮಿಯ 353ನೇ ವರ್ಷದ ಆರಾಧನ ಮಹೋತ್ಸವ

ಕೋಲಾರ: ನಗರದ ಮಧ್ಯಭಾಗದಲ್ಲಿರುವ ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಗಳು ಬಹಳ ವಿಜೃಂಭಣೆಯಿಂದ ನಡೆಯಿತು.

ಮೊದಲ ದಿನ ಮಂಗಳವಾರ ಬೆಳಿಗ್ಗೆ ಪಂಚಾಮೃತ ಅಭಿಷೇಕದ ಮೂಲಕ ಸ್ವಾಮೀಗಳ ಆರಾಧನಾ ಮಹೋತ್ಸವ ಪ್ರಾರಂಭವಾಗಿ ಭಕ್ತರಿಗೆ ತೀರ್ಥ ಪ್ರಸಾದ ಮದ್ಯಾಹ್ನ ಸಾವಿರಾರು ಮಂದಿಗೆ ಊಟದ ವ್ಯವಸ್ಥೆಯನ್ನು ಮಠದ ವತಿಯಿಂದ ಮಾಡಿಸಲಾಯಿತು ಬುಧವಾರ ಮಧ್ಯರಾದನೆ ದಿನವಾಗಿ ನಗರದ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು ಗುರುವಾರ ವಿಶೇಷ ಪೂಜೆಯೊಂದಿಗೆ ಆರಾಧನಾ ಮಹೋತ್ಸವವು ಮುಕ್ತಾಯವಾಯಿತು ನಗರದ ಹಲವು ಭಕ್ತ ಮಹಾಷಯರು, ರಾಯರಿಗೆ ತಮ್ಮ ತನು ಮನ ಧನ ಸೇವೆಯನ್ನು ಅರ್ಪಿಸಿ, ರಾಯರ ಆರಾಧನೆಯನ್ನು ಅದ್ದೂರಿಯಾಗಿ ನಡೆಸಲು ನೆರವಾದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

15 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago