ಕೋಲಾರ: ನಗರದ ಮಧ್ಯಭಾಗದಲ್ಲಿರುವ ಶ್ರೀ ರಾಘವೇಂದ್ರಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಗಳು ಬಹಳ ವಿಜೃಂಭಣೆಯಿಂದ ನಡೆಯಿತು.
ಮೊದಲ ದಿನ ಮಂಗಳವಾರ ಬೆಳಿಗ್ಗೆ ಪಂಚಾಮೃತ ಅಭಿಷೇಕದ ಮೂಲಕ ಸ್ವಾಮೀಗಳ ಆರಾಧನಾ ಮಹೋತ್ಸವ ಪ್ರಾರಂಭವಾಗಿ ಭಕ್ತರಿಗೆ ತೀರ್ಥ ಪ್ರಸಾದ ಮದ್ಯಾಹ್ನ ಸಾವಿರಾರು ಮಂದಿಗೆ ಊಟದ ವ್ಯವಸ್ಥೆಯನ್ನು ಮಠದ ವತಿಯಿಂದ ಮಾಡಿಸಲಾಯಿತು ಬುಧವಾರ ಮಧ್ಯರಾದನೆ ದಿನವಾಗಿ ನಗರದ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು ಗುರುವಾರ ವಿಶೇಷ ಪೂಜೆಯೊಂದಿಗೆ ಆರಾಧನಾ ಮಹೋತ್ಸವವು ಮುಕ್ತಾಯವಾಯಿತು ನಗರದ ಹಲವು ಭಕ್ತ ಮಹಾಷಯರು, ರಾಯರಿಗೆ ತಮ್ಮ ತನು ಮನ ಧನ ಸೇವೆಯನ್ನು ಅರ್ಪಿಸಿ, ರಾಯರ ಆರಾಧನೆಯನ್ನು ಅದ್ದೂರಿಯಾಗಿ ನಡೆಸಲು ನೆರವಾದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…