ದೊಡ್ಡಬಳ್ಳಾಪುರ: ಯೋಗ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 08,09,15,16 ಜೂನ್ 2024 ಆನ್ಲೈನ್ ನಲ್ಲಿ ನಡೆದ 8ನೇ ಫೆಡರೇಷನ್ ಯೋಗ ಸ್ಪೋರ್ಟ್ಸ್ ಕಪ್ -2024 ಯೋಗ ಚಾಂಪಿಯನ್ಷಿಪ್ ನಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ), ಯೋಗಪಟುಗಳಾದ ಎನ್ ಖುಷಿಪ್ರಿಯ (ಆದಿತ್ಯ ಪಬ್ಲಿಕ್ ಸ್ಕೂಲ್) ಮತ್ತು ಹಿತಶ್ರೀ ಕೆ.ಎಂ (ನಳಂದ ಹೈ ಸ್ಕೂಲ್) ರವರು ಬಾಲಕಿಯರ ರಿದಮಿಕ್ ಪೇರ್ ಯೋಗದಲ್ಲಿ ಬೆಳ್ಳಿಯ ಪದಕ ಪಡೆದರೆ, ಬಾಲಕರ ವಿಭಾಗದಲ್ಲಿ ಲಿಟ್ಲ್ ಏಂಜಲ್ ಶಾಲೆಯ ಜೆ.ಸಿ.ಪ್ರಥಮಶೆಟ್ಟಿ ಮತ್ತು ಸರಸ್ವತಿ ಶಾಲೆಯ ಎ.ಹಿತೇಶ್ ರಿದಮಿಕ್ ಪೇರ್ಯೋಗ ಸ್ಪರ್ಧೆಯಲ್ಲಿ ನಾಲ್ಕನೆ ಸ್ಥಾನ ಪಡೆದಿದ್ದಾರೆ.
ಸಂಪ್ರದಾಯಿಕ ಯೋಗದಲ್ಲಿ ನಾಗಾರ್ಜುನ ಪಿಯು ಕಾಲೇಜಿನ ಎಮ್.ಆರ್.ಜಾನ್ಹವಿ 6 ನೇ ಸ್ಥಾನವನ್ನು ಪಡೆದರೆ, ನಳಂದ ಹೈ ಸ್ಕೂಲಿನ ಎಲ್.ನೀರಜ್ 6 ನೇ ಸ್ಥಾನ ಪಡೆದಿದ್ದಾರೆ. ವಿಶ್ವವಿದ್ಯಾ ಪೀಠದ ಎಸ್.ಆವಿಷ ಗುರುಕುಲ ಇಂಟರ್ ನ್ಯಾಷನಲ್ ಸ್ಕೂಲಿನ ಮಧುಶಾಲಿನಿ.ಡಿ.ಎಸ್ ಭಾಗವಹಿಸಿದ್ದರು. ಇವರಿಗೆ ನಿಸರ್ಗ ಯೋಗ ಕೇಂದ್ರದ ತರಬೇತಿದಾರರು,ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶುಭ ಹಾರೈಸಿದ್ದಾರೆ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…