ನಗರದ ವಿವಿಧ ಶಾಲೆಗಳಿಂದ ಹೊರಹೊಮ್ಮಿದ ಯೋಗಾಪಟುಗಳು

ದೊಡ್ಡಬಳ್ಳಾಪುರ: ಯೋಗ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 08,09,15,16 ಜೂನ್ 2024 ಆನ್‌ಲೈನ್ ನಲ್ಲಿ ನಡೆದ 8ನೇ ಫೆಡರೇಷನ್ ಯೋಗ ಸ್ಪೋರ್ಟ್ಸ್ ಕಪ್ -2024 ಯೋಗ ಚಾಂಪಿಯನ್‌ಷಿಪ್ ನಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ), ಯೋಗಪಟುಗಳಾದ ಎನ್ ಖುಷಿಪ್ರಿಯ (ಆದಿತ್ಯ ಪಬ್ಲಿಕ್ ಸ್ಕೂಲ್) ಮತ್ತು ಹಿತಶ್ರೀ ಕೆ.ಎಂ (ನಳಂದ ಹೈ ಸ್ಕೂಲ್) ರವರು ಬಾಲಕಿಯರ ರಿದಮಿಕ್ ಪೇರ್ ಯೋಗದಲ್ಲಿ ಬೆಳ್ಳಿಯ ಪದಕ ಪಡೆದರೆ, ಬಾಲಕರ ವಿಭಾಗದಲ್ಲಿ ಲಿಟ್ಲ್ ಏಂಜಲ್ ಶಾಲೆಯ ಜೆ.ಸಿ.ಪ್ರಥಮಶೆಟ್ಟಿ ಮತ್ತು ಸರಸ್ವತಿ ಶಾಲೆಯ ಎ.ಹಿತೇಶ್ ರಿದಮಿಕ್ ಪೇರ್‌ಯೋಗ ಸ್ಪರ್ಧೆಯಲ್ಲಿ ನಾಲ್ಕನೆ ಸ್ಥಾನ ಪಡೆದಿದ್ದಾರೆ.

ಸಂಪ್ರದಾಯಿಕ ಯೋಗದಲ್ಲಿ ನಾಗಾರ್ಜುನ ಪಿಯು ಕಾಲೇಜಿನ ಎಮ್.ಆರ್.ಜಾನ್ಹವಿ 6 ನೇ ಸ್ಥಾನವನ್ನು ಪಡೆದರೆ, ನಳಂದ ಹೈ ಸ್ಕೂಲಿನ ಎಲ್.ನೀರಜ್ 6 ನೇ ಸ್ಥಾನ ಪಡೆದಿದ್ದಾರೆ. ವಿಶ್ವವಿದ್ಯಾ ಪೀಠದ ಎಸ್.ಆವಿಷ ಗುರುಕುಲ ಇಂಟರ್ ನ್ಯಾಷನಲ್ ಸ್ಕೂಲಿನ ಮಧುಶಾಲಿನಿ.ಡಿ.ಎಸ್ ಭಾಗವಹಿಸಿದ್ದರು. ಇವರಿಗೆ ನಿಸರ್ಗ ಯೋಗ ಕೇಂದ್ರದ ತರಬೇತಿದಾರರು,ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶುಭ ಹಾರೈಸಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

48 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago