ನಗರದ ವಿವಿಧ ಶಾಲೆಗಳಿಂದ ಹೊರಹೊಮ್ಮಿದ ಯೋಗಾಪಟುಗಳು

ದೊಡ್ಡಬಳ್ಳಾಪುರ: ಯೋಗ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 08,09,15,16 ಜೂನ್ 2024 ಆನ್‌ಲೈನ್ ನಲ್ಲಿ ನಡೆದ 8ನೇ ಫೆಡರೇಷನ್ ಯೋಗ ಸ್ಪೋರ್ಟ್ಸ್ ಕಪ್ -2024 ಯೋಗ ಚಾಂಪಿಯನ್‌ಷಿಪ್ ನಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ), ಯೋಗಪಟುಗಳಾದ ಎನ್ ಖುಷಿಪ್ರಿಯ (ಆದಿತ್ಯ ಪಬ್ಲಿಕ್ ಸ್ಕೂಲ್) ಮತ್ತು ಹಿತಶ್ರೀ ಕೆ.ಎಂ (ನಳಂದ ಹೈ ಸ್ಕೂಲ್) ರವರು ಬಾಲಕಿಯರ ರಿದಮಿಕ್ ಪೇರ್ ಯೋಗದಲ್ಲಿ ಬೆಳ್ಳಿಯ ಪದಕ ಪಡೆದರೆ, ಬಾಲಕರ ವಿಭಾಗದಲ್ಲಿ ಲಿಟ್ಲ್ ಏಂಜಲ್ ಶಾಲೆಯ ಜೆ.ಸಿ.ಪ್ರಥಮಶೆಟ್ಟಿ ಮತ್ತು ಸರಸ್ವತಿ ಶಾಲೆಯ ಎ.ಹಿತೇಶ್ ರಿದಮಿಕ್ ಪೇರ್‌ಯೋಗ ಸ್ಪರ್ಧೆಯಲ್ಲಿ ನಾಲ್ಕನೆ ಸ್ಥಾನ ಪಡೆದಿದ್ದಾರೆ.

ಸಂಪ್ರದಾಯಿಕ ಯೋಗದಲ್ಲಿ ನಾಗಾರ್ಜುನ ಪಿಯು ಕಾಲೇಜಿನ ಎಮ್.ಆರ್.ಜಾನ್ಹವಿ 6 ನೇ ಸ್ಥಾನವನ್ನು ಪಡೆದರೆ, ನಳಂದ ಹೈ ಸ್ಕೂಲಿನ ಎಲ್.ನೀರಜ್ 6 ನೇ ಸ್ಥಾನ ಪಡೆದಿದ್ದಾರೆ. ವಿಶ್ವವಿದ್ಯಾ ಪೀಠದ ಎಸ್.ಆವಿಷ ಗುರುಕುಲ ಇಂಟರ್ ನ್ಯಾಷನಲ್ ಸ್ಕೂಲಿನ ಮಧುಶಾಲಿನಿ.ಡಿ.ಎಸ್ ಭಾಗವಹಿಸಿದ್ದರು. ಇವರಿಗೆ ನಿಸರ್ಗ ಯೋಗ ಕೇಂದ್ರದ ತರಬೇತಿದಾರರು,ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶುಭ ಹಾರೈಸಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

8 minutes ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 hour ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

3 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

3 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

7 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

9 hours ago