ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.
ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…