ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.
ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…