ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು ಸೋಮವಾರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುತ್ಯಾಲಮ್ಮ ದೇವಿ ಮೂರ್ತಿಗೆ ವಿಶೇಷ ಅಲಂಕಾರಗೊಳಿಸಿ, ವಿವಿಧ ಬಗೆಯ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಲಾಯಿತು. ಲೋಕ ಕಲ್ಯಾಣಾರ್ಥವಾಗಿ ಎರಡು ದಿನಗಳ ಕಾಲ ನಡೆದ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪ್ರಧಾನ ಪೂಜೆಗಳಾದ ಮಹಾಗಣಪತಿ ಪೂಜೆ, ಸ್ವಸ್ತಪುಣ್ಯಾಹ ಪಂಚಗವ್ಯ ದೇವಿ ಅನುಜ್ಞವಾಸ್ತು ಶಾಂತಿ, ಚಂಡಿಕಾ ಕಳಸ ಸ್ಥಾಪನೆ, ನವಾಕ್ಷಾರಿ ಶಾಂತಿ ಪೂಜೆ, ದಂಪತಿ, ಕನ್ಯಕಾ, ಸುಮಂಗಲಿ ಪೂಜೆ ಸೇರಿದಂತೆ ವಿವಿಧ ದೋಷ ಪರಿಹಾರದೊಂದಿಗೆ ಯಾಗ ನೆರವೇರಿಸಲಾಯಿತು.
ಈ ವೇಳೆ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಗೌರವಾಧ್ಯಕ್ಷ ಹನುಮಂತರಾವ್, ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ಪ್ರಕಾಕರ್, ಗೋವಿಂದರಾಜು, ಜೆವೈ ಮಲ್ಲಪ್ಪ, ಕುಮಾರ್, ತಿಮ್ಮರಾಜು, ಅಪ್ಪಿ ವೆಂಕಟೇಶ್ ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…