ನಗರದ ಸಿದ್ದೇನಾಯಕನಹಳ್ಳಿ ಬಳಿ ಕಾರು ಅಪಘಾತ: ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ನಗರದ ಸಿದ್ದೇನಾಯಕನಹಳ್ಳಿ ಬಳಿ ಹಾದು ಹೋಗಿರುವ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಕಾರು ಅಪಘಾತ ಸಂಭವಿಸಿದೆ. ಬೆಂಗಳೂರುನಿಂದ ಗೌರಿಬಿದನೂರು ಕಡೆಗೆ ಹೋಗುವ ವೇಳೆ ಸಿದ್ದೇನಾಯಕನಹಳ್ಳಿ ಬಳಿ ಇರುವ ರಸ್ತೆ ತಿರುವಿನಲ್ಲಿ ಕಾರಿನ ಟೈರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾತಾಗಿದ್ದಾರೆ.

ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

2 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

6 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

8 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

10 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago