ನಗರಸಭೆ ಪಾರ್ಕಿನಲ್ಲಿ(ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ದುಷ್ಕರ್ಮಿಗಳ ಅಟ್ಟಹಾಸ: ಕಡಪಾ ಕಲ್ಲುಗಳನ್ನು ಕೆಳಗೆ ಉರುಳಿಸಿ ಸೈಜ್ ಕಲ್ಲಿಂದ ಜಜ್ಜಿ ಧ್ವಂಸ

ನಗರಸಭೆ ಪಾರ್ಕಿನಲ್ಲಿ ಕುಳಿತುಕೊಳ್ಳುವ ಖುರ್ಚಿಗಳನ್ನು ಪುಂಡ ಪೋಕರಿಗಳು ಹೊಡೆದುರುಳಿಸಿ ಕುಕೃತ್ಯ ಮೆರೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬರ್ತಡೆ ಪಾರ್ಟಿ ಮಾಡಿ ಸುಮ್ಮನೆ ಹೋಗದೇ ಕಡಪಾ ಕಲ್ಲುಗಳನ್ನು ಕೆಳಗೆ ಉರುಳಿಸಿ ಸೈಜ್ ಕಲ್ಲಿಂದ ಜಜ್ಜಿ ಧ್ವಂಸ ಮಾಡಿ ಪುಂಡಾಟಿಕೆ ಮೆರೆದಿದ್ದಾರೆ.

ಸುಮಾರು 6-7 ಕಡಪ ಕಲ್ಲುಗಳನ್ನು ನಾಶ ಮಾಡಿದ್ದಾರೆ. ಘಟನೆ ನಡೆದು ಸುಮಾರು ಎರಡು ವಾರ ಕಳೆದರೂ ಈ‌ ಕುರಿತು ಪೊಲೀಸ್ ಠಾಣೆಗೆ ದೂರು ನೀಡದೆ ನಗರಸ‌ಭೆ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ.

ಈ ಕುರಿತು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿದ್ದಾರೆ. ಉದ್ಯಾನವನದಲ್ಲಿ ಸಿಸಿಟಿವಿ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳ ಇಲ್ಲದೇ ಇರುವುದು ಎದ್ದು ಕಾಣುತ್ತಿದೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

10 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

10 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

17 hours ago