ನಗರಸಭೆ ಪಾರ್ಕಿನಲ್ಲಿ(ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ದುಷ್ಕರ್ಮಿಗಳ ಅಟ್ಟಹಾಸ: ಕಡಪಾ ಕಲ್ಲುಗಳನ್ನು ಕೆಳಗೆ ಉರುಳಿಸಿ ಸೈಜ್ ಕಲ್ಲಿಂದ ಜಜ್ಜಿ ಧ್ವಂಸ

ನಗರಸಭೆ ಪಾರ್ಕಿನಲ್ಲಿ ಕುಳಿತುಕೊಳ್ಳುವ ಖುರ್ಚಿಗಳನ್ನು ಪುಂಡ ಪೋಕರಿಗಳು ಹೊಡೆದುರುಳಿಸಿ ಕುಕೃತ್ಯ ಮೆರೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬರ್ತಡೆ ಪಾರ್ಟಿ ಮಾಡಿ ಸುಮ್ಮನೆ ಹೋಗದೇ ಕಡಪಾ ಕಲ್ಲುಗಳನ್ನು ಕೆಳಗೆ ಉರುಳಿಸಿ ಸೈಜ್ ಕಲ್ಲಿಂದ ಜಜ್ಜಿ ಧ್ವಂಸ ಮಾಡಿ ಪುಂಡಾಟಿಕೆ ಮೆರೆದಿದ್ದಾರೆ.

ಸುಮಾರು 6-7 ಕಡಪ ಕಲ್ಲುಗಳನ್ನು ನಾಶ ಮಾಡಿದ್ದಾರೆ. ಘಟನೆ ನಡೆದು ಸುಮಾರು ಎರಡು ವಾರ ಕಳೆದರೂ ಈ‌ ಕುರಿತು ಪೊಲೀಸ್ ಠಾಣೆಗೆ ದೂರು ನೀಡದೆ ನಗರಸ‌ಭೆ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ.

ಈ ಕುರಿತು ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿದ್ದಾರೆ. ಉದ್ಯಾನವನದಲ್ಲಿ ಸಿಸಿಟಿವಿ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳ ಇಲ್ಲದೇ ಇರುವುದು ಎದ್ದು ಕಾಣುತ್ತಿದೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

4 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

12 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

12 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago