ಪರಿಸರ ಮಾಲಿನ್ಯ ಉಂಟುಮಾಡುವ ಬಾಂಬೆ ಗಣೇಶ, ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಆದೇಶಕ್ಕೆ ಕ್ಯಾರೆ ಎನ್ನದೇ ನಗರದ ನಗರಸಭೆ ಮುಂಭಾಗದಲ್ಲಿ ಬಾಂಬೆ ಗಣೇಶಮೂರ್ತಿಗಳ ಮಾರಾಟ ಮಾಡಲಾಗುತ್ತಿದ್ದು, ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಬಾಂಬೆ ಗಣೇಶಮೂರ್ತಿಗಳನ್ನ ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಪರಿಸರ ಪ್ರೇಮಿ ಚಿದಾನಂದ್, ಸಾಮಾಜಿಕ ಹೋರಾಟಗಾರರಾದ ಗಿರೀಶ್ ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…