ನಗರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ ನಡೆಸಲಾಯಿತು.
ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶಗೌಡ, ಪಿಎಸ್ಐ ಎಂ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಶಿರಸ್ತ್ರಾಣ(ಹೆಲ್ಮೆಟ್) ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಗರದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಹೆಲ್ಮೆಟ್ ಧರಿಸದ ಕಾರಣ ಹಲವರು ಬೈಕ್ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದರಿಂದ ಜೀವ ಉಳಿಸಿಕೊಳ್ಳಬಹುದು. ಹಾಗಾಗಿ ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದು ಕೋರಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…