ನಗು ವರ್ಧಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಹೈದರಾಬಾದ್ ನ 28 ವರ್ಷದ ಲಕ್ಷ್ಮಿನಾರಾಯಣ ವಿಂಜಮ್ ಸಾವನ್ನಪ್ಪಿರುವ ವ್ಯಕ್ತಿ. ಲಕ್ಷ್ಮಿನಾರಾಯಣ ವಿಂಜಮ್ ಅವರಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಹಸೆಮಣೆ ಏರಲು ವಾರವಷ್ಟೇ ಬಾಕಿ ಇತ್ತು. ಹೀಗಿರುವಾಗ, ಮದುವೆಗೆ ಮುಂಚಿತವಾಗಿ ತನ್ನ ಮುಖದ ನಗುವನ್ನು ಹೆಚ್ಚಿಸುವ ಶಸ್ತ್ರ ಚಿಕಿತ್ಸೆಗೆ ದಂತ ಚಿಕಿತ್ಸಾಲಯಕ್ಕೆ ದಾಖಲಾದ ನಂತರ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಲ್ಲಿ ನೀಡಿದ ಅನಸ್ತೇಸಿಯಾ ಓವರ್ಡೋಸ್ನಿಂದ ತನ್ನ ಮಗ ಸಾವಿಗೀಡಾಗಿದ್ದಾನೆ ಎಂದು ಲಕ್ಷ್ಮಿನಾರಾಯಣ ವಿಂಜಮ್ ಅವರ ತಂದೆ ರಾಮುಲು ವಿಂಜಂ ಆರೋಪಿಸಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…