ಜೂನ್ 16ರ ಬೆಳಗ್ಗೆ 11 ಗಂಟೆಗೆ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮೀಪ ನಟ ಅಭಿಷೇಕ್-ಅವಿವಾ ಬೀಗರ ಊಟವನ್ನು ಏರ್ಪಡಿಸಲಾಗಿದೆ. ಬೀಗರ ಊಟಕ್ಕೆಂದು 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಿ ಸಿದ್ಧತೆ ನಡೆದಿದೆ. ಬೀಗರ ಊಟಕ್ಕೆ 50 ಸಾವಿರಕ್ಕಿಂತ ಹೆಚ್ಚು ಜನರು ಬರುವ ನಿರೀಕ್ಷೆಯು ಸಹ ಇದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಬೀಗರ ಔತಣ ಕೂಟದ ಸಂಪೂರ್ಣ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ. ಮಂಡ್ಯದ ಸ್ಥಳೀಯ ಬಾಣಸಿಗರಿಗೆ ಅಡುಗೆ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗಿದೆ.
ಬೀಗರೂಟದ ಮೆನು ಮಟನ್ ಕರಿ, ರಾಗಿ ಮುದ್ದೆ, ಬೋಟಿ ಗೊಜ್ಜು, ಕೈಮಾ, ಪಾಯಸ, ಚಿಕನ್ ಫ್ರೈ, ಗೀ ರೈಸ್, ಅನ್ನ ರಸಂ, ಬೀಡ, ಐಸ್ಕ್ರೀಂ ಇರಲಿದೆ.
ಪಕ್ಕಾ ನಾಟಿ ಸ್ಟೈಲ್ ನಲ್ಲಿ ಬೀಗರೂಟ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಆ ದಿನ ಅಭಿ ಹಾಗೂ ಅವಿವಾ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲ ತಾರೆಯರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…