ಜೂನ್ 16ರ ಬೆಳಗ್ಗೆ 11 ಗಂಟೆಗೆ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮೀಪ ನಟ ಅಭಿಷೇಕ್-ಅವಿವಾ ಬೀಗರ ಊಟವನ್ನು ಏರ್ಪಡಿಸಲಾಗಿದೆ. ಬೀಗರ ಊಟಕ್ಕೆಂದು 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಿ ಸಿದ್ಧತೆ ನಡೆದಿದೆ. ಬೀಗರ ಊಟಕ್ಕೆ 50 ಸಾವಿರಕ್ಕಿಂತ ಹೆಚ್ಚು ಜನರು ಬರುವ ನಿರೀಕ್ಷೆಯು ಸಹ ಇದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಬೀಗರ ಔತಣ ಕೂಟದ ಸಂಪೂರ್ಣ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ. ಮಂಡ್ಯದ ಸ್ಥಳೀಯ ಬಾಣಸಿಗರಿಗೆ ಅಡುಗೆ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗಿದೆ.
ಬೀಗರೂಟದ ಮೆನು ಮಟನ್ ಕರಿ, ರಾಗಿ ಮುದ್ದೆ, ಬೋಟಿ ಗೊಜ್ಜು, ಕೈಮಾ, ಪಾಯಸ, ಚಿಕನ್ ಫ್ರೈ, ಗೀ ರೈಸ್, ಅನ್ನ ರಸಂ, ಬೀಡ, ಐಸ್ಕ್ರೀಂ ಇರಲಿದೆ.
ಪಕ್ಕಾ ನಾಟಿ ಸ್ಟೈಲ್ ನಲ್ಲಿ ಬೀಗರೂಟ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಆ ದಿನ ಅಭಿ ಹಾಗೂ ಅವಿವಾ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲ ತಾರೆಯರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…