ನಟ ನಿರೂಪಕ ರಾಕೇಶ್ ರಾಮೇಗೌಡ ನಿರ್ದೇಶನದ ‘ಫೋಟೋ’ ಕಿರುಚಿತ್ರದ ಮುಹೂರ್ತ

ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ  ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.

ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ,  ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.

Ramesh Babu

Journalist

Recent Posts

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

5 minutes ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

6 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

13 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago