ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.
ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ, ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…