ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಇಬ್ಬರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ….
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ನಟ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದರು. ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿ ಜಾಮೀನು ಪಡೆದಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…