ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಕೋರ್ಟ್ ಗೆ ಶರಣಾಗಲು ಆಗಮಿಸಿದ್ದಾರೆ.
ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಶರಣಾಗತಿಯಾಗಿದ್ದಾರೆ.
ಯಶಸ್ವಿನಿ, ಬೇಕರಿ ರಘು ಮೇಲೆ ನಟ ಪ್ರತಾಪ್ ದೂರು ಹಿನ್ನೆಲೆ ಜಾಮೀನು ಪಡೆಯಲು ಕೋರ್ಟ್ ಮೊರೆಹೋಗಿದ್ದಾರೆ.
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ದೂರು ನೀಡಲಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದಾರೆ.
ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿದ್ದಾರೆ.
ಆರೋಪಿಗಳು ಕೋರ್ಟ್ ಗೆ ಶರಣಾಗುವ ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಬಂಧಿಸುವ ಯತ್ನ ನಡೆಸಿದರು. ಪೊಲೀಸರ ಕಣ್ಣುತಪ್ಪಿಸಿ ಕೋರ್ಟ್ ಒಳಗೆ ಹೊರಟಿದ್ದಾರೆ.
ಬೇಲ್ ಗೆ ಅರ್ಜಿ ಹಾಕಿದ್ದು, ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಮಧ್ಯಹ್ನಾ ನಂತರ ಜಾಮೀನು ಸಿಗುವುದಾಗಿ ತಿಳಿದುಬಂದಿದೆ….
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಯಶಸ್ವಿನಿ, ಪ್ರಥಮ್ ನ ಬಿಡೋ ಮಾತೇ ಇಲ್ಲ, ನಾನಂತೂ ಬಿಡೋ ಅಂತ ಮಗಳೇ ಅಲ್ಲ. ನಾನು ಸಹ ಪ್ರಥಮ್ ಮೇಲೆ ಪ್ರತಿದೂರು ದಾಖಲಿಸುತ್ತೇನೆ ಮಾನ ನಷ್ಟ ಮೊಖದ್ದಮೆ ಹೂಡುತ್ತೇನೆ. ನನ್ನಿಂದ ದರ್ಶನ್ ಅವರಿಗೆ ಏನಾಗಬೇಕು ಅವರಿಂದ ನನಗೆ ಏನಾಗಬೇಕು ಎಂದು ನ್ಯಾಯಾಲಯದ ಎದುರು ಅಬ್ಬರಿಸಿದ ಆರೋಪಿತೆ ಯಶಸ್ವಿನಿ.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…