ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಇದರಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ನಟ ರಿಷಭ್ ಶೆಟ್ಟಿ ಅವರ ಪಾಲಾಗಿದೆ.
ಅದೇರೀತಿ ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲೂ ‘ಕಾಂತಾರ’ ಪ್ರಶಸ್ತಿ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.
ಕಾಂತಾರ ಸಿನಿಮಾ 10 ಫಿಲ್ಮ್ಫೇರ್ ಪ್ರಶಸ್ತಿ ಪಡೆದುಕೊಂಡಿದೆ. ಇದರ ಜೊತೆ 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ.
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…
ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ…