ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದಲ್ಲಿ ಭಾನುವಾರ ಆರ್ಯವೈಶ್ಯ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ 4ಕೆ ವಾಕಾಥಾನ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾತ್ರಿಯ ಊಟದ ನಂತರ 15 ನಿಮಿಷಗಳ ನಡಿಗೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಪರಿಣಾಮಕಾರಿಯಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಮೊಬೈಲ್ ಗೀಳಿನಿಂದ ಮಕ್ಕಳು ನಡಿಗೆ, ಕ್ರೀಡಾ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ನಡಿಗೆಯಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಹೇಳಿದರು.
ಈ ವೇಳೆ ಸಂಘದ ರಾಜ್ಯ ಘಟಕದ ನಿರ್ದೇಶಕ ಅಮರನಾಥ ಸುಂಕು, ರಘುನಂದನ್ ಕೆಪಿ ಮಹಿಳಾ ಘಟಕದ ಪೂಜಾಸುಮಂತ್, ಕವಿತ ರಾಜಶೇಖರ,
ಮತ್ತಿತರರು ಇದ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…