ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದಲ್ಲಿ ಭಾನುವಾರ ಆರ್ಯವೈಶ್ಯ ಯುವಜನ ಸಂಘ ಹಾಗೂ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ 4ಕೆ ವಾಕಾಥಾನ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾತ್ರಿಯ ಊಟದ ನಂತರ 15 ನಿಮಿಷಗಳ ನಡಿಗೆಯು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಪರಿಣಾಮಕಾರಿಯಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಮೊಬೈಲ್ ಗೀಳಿನಿಂದ ಮಕ್ಕಳು ನಡಿಗೆ, ಕ್ರೀಡಾ ಚಟುವಟಿಕೆಗಳಿಂದ ದೂರವಾಗುತ್ತಿದ್ದಾರೆ. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ನಡಿಗೆಯಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಹೇಳಿದರು.
ಈ ವೇಳೆ ಸಂಘದ ರಾಜ್ಯ ಘಟಕದ ನಿರ್ದೇಶಕ ಅಮರನಾಥ ಸುಂಕು, ರಘುನಂದನ್ ಕೆಪಿ ಮಹಿಳಾ ಘಟಕದ ಪೂಜಾಸುಮಂತ್, ಕವಿತ ರಾಜಶೇಖರ,
ಮತ್ತಿತರರು ಇದ್ದರು
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…