Categories: ಹಾಸನ

ನದಿಗೆ ಜಿಗಿದು ಪ್ರಾಣ ಕಳೆದುಕೊಂಡ ವೃದ್ಧ: ಆತ್ಮಹತ್ಯೆ ದೃಶ್ಯ‌ ಸಿಸಿಟಿಯಲ್ಲಿ ಸೆರೆ

ಹಾಸನ: ವೃದ್ಧನೋರ್ವ ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ‌ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ. ಸತ್ತಾರ್(79) ಆತ್ಮಹತ್ಯೆ ಮಾಡಿಕೊಂಡಿರುವ ವೃದ್ಧ. ಸೇತುವೆ ಮೇಲಿಂದ ನದಿಗೆ ಜಿಗಿಯೋ ದೃಶ್ಯಾವಳಿ ಸಿಸಿಟಿವಿಯಲ್ಲಿ  ಸೆರೆಯಾಗಿದೆ.

ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಾಸ್ ಬಾರದ ಕಾರಣ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ‌ ನೊಂದು ಆತ್ಮಹತ್ಯೆ ಮಾಡಿಕೊಳ್ಳಾಲಾಗಿದೆ ಎನ್ನಲಾಗಿದೆ.

Ramesh Babu

Journalist

Recent Posts

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

3 minutes ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

59 minutes ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

1 hour ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

3 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

6 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

6 hours ago