2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಜೆ.ಮುನಿರಾಜು ಅವರು ಸ್ಪರ್ಧಿಸಿ 103 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಜೆ.ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದೇನೆ. ನನಗೆ ಮತ ನೀಡಿ ಗೆಲುವಿಗೆ ಕಾರಣರಾದ ಎಲ್ಲಾ ಪತ್ರಕರ್ತರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರಿಗೂ ಕೃತಜ್ಞನಾಗಿರುತ್ತೇನೆ. ಅದೇರೀತಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಸುಗ್ಗರಾಜು ಜಿ.ಕೆ. ಮುಖಂಡತ್ವದ “ಒಳಿತಿಗಾಗಿ ಒಂದಾಗೋಣ ” ತಂಡದ ಎಲ್ಲಾ ಪತ್ರಕರ್ತ ಮಿತ್ರರಿಗೆ ಕೃತಜ್ಞತಾಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…
ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…