2025-28ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿನ್ನೆ(ನ.9) ಚುನಾವಣೆ ನಡೆಯಿತು.
ಇದೀಗ ಫಲಿತಾಂಶವೂ ಕೂಡ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಜೆ.ಮುನಿರಾಜು ಅವರು ಸ್ಪರ್ಧಿಸಿ 103 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಜೆ.ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದೇನೆ. ನನಗೆ ಮತ ನೀಡಿ ಗೆಲುವಿಗೆ ಕಾರಣರಾದ ಎಲ್ಲಾ ಪತ್ರಕರ್ತರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರಿಗೂ ಕೃತಜ್ಞನಾಗಿರುತ್ತೇನೆ. ಅದೇರೀತಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಸುಗ್ಗರಾಜು ಜಿ.ಕೆ. ಮುಖಂಡತ್ವದ “ಒಳಿತಿಗಾಗಿ ಒಂದಾಗೋಣ ” ತಂಡದ ಎಲ್ಲಾ ಪತ್ರಕರ್ತ ಮಿತ್ರರಿಗೆ ಕೃತಜ್ಞತಾಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…