ಅಂತ್ಯಕ್ರಿಯೆ ನಡೆಸಲು ಸ್ಮಶಾನವಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಲಿತರಿಗಾಗಿಯೇ ಅನಾಧಿಕಾಲದಿಂದಲೂ ಇದ್ದ ಸ್ಮಶಾನವನ್ನು ಪ್ರಬಲ ಸಮುದಾಯದವರು ಇದು ನಮ್ಮ ಜಮೀನು ಎಂದು ಬೇಲಿ ಹಾಕಿ ದಲಿತರಿಗೆ ಸ್ಮಶಾನ ಇಲ್ಲದಂತೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ವಿಚಾರ ತಿಳಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಡಿವೈಎಸ್ ಪಿ ರವಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿ ಆ್ಯಂಬುಲೇನ್ಸ್ ನ್ನು ಮನೆ ಮುಂದೆಯೆ ಅಡ್ಡಿ ಹಾಕಿ ಮನವೊಲಿಸುವ ಯತ್ನ ಮಾಡುತ್ತಿದ್ದಾರೆ.
ಅಂತ್ಯಕ್ರಿಯೆಗೆ ಜಾಗಕೊಡಿ ಇಲ್ಲ ಅಂದರೆ ತಾಲೂಕು ಕಚೇರಿ ಮುಂದೆ ಅಂತ್ಯ ಸಂಸ್ಕಾರ ಮಾಡ್ತೀವಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…