ಮಧುರೆ ಹೋಬಳಿ ನರಸಯ್ಯನ ಅಗ್ರಹಾರ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಂಗಮ್ಮ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ಚಿಕ್ಕ ನರಸಿಂಹಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೇಶಕರಾಗಿ ಕಲಾವತಿ, ಕೃಷ್ಣಪ್ಪ, ಸೋಮಶೇಖರ್, ಪ್ರಸನ್ನಕುಮಾರ್, ಕೃಷ್ಣಪ್ಪ, ಮುನಿರಾಜು ನಟರಾಜು, ತಿಮ್ಮರಾಜು, ಮುನಿರಾಜು ಅವಿರೋಧವಾಗಿ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದಂತಹ ಅಧ್ಯಕ್ಷ,ಉಪಾಧ್ಯಕ್ಷ, ನಿರ್ದೇಶಕರಗಳನ್ನು ತಾಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್ ಗೌಡ, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ಎನ್ ಆರ್ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಎಂಪಿಸಿಎಸ್ ಸೆಕ್ರೆಟರಿ ಪ್ರಸನ್ನ ಕುಮಾರ್ ಸಚಿನ್ ಗೌಡ ಸೇರಿದಂತೆ ಇತರರು ಹಾಜರಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…