ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ ನಡೆದಿದೆ.
ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಶಿಶು ಆಚೆ ಬಂದಿದೆ. ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿದ್ದು, ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ..ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ತಿಳಿದುಬಂದಿದೆ.
ರೇಣುಕಾ ಫಾಕ್ಸ್ ಕಾನ್ ಕಂಪನಿಯಲ್ಲಿ ಉದ್ಯೋಗ ಮಾಡ್ತಿದ್ದಳು ಎನ್ನಲಾಗಿದೆ..
ತಕ್ಷಣ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ವಿರುದ್ಧ FIR ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜಾಗಿದ್ದಾರೆ..
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…