ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ ನಡೆದಿದೆ.
ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಶಿಶು ಆಚೆ ಬಂದಿದೆ. ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿದ್ದು, ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ..ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ತಿಳಿದುಬಂದಿದೆ.
ರೇಣುಕಾ ಫಾಕ್ಸ್ ಕಾನ್ ಕಂಪನಿಯಲ್ಲಿ ಉದ್ಯೋಗ ಮಾಡ್ತಿದ್ದಳು ಎನ್ನಲಾಗಿದೆ..
ತಕ್ಷಣ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ವಿರುದ್ಧ FIR ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜಾಗಿದ್ದಾರೆ..
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…