ನಗರದ ಹೊರವಲಯದಲ್ಲಿರುವ ನವೋದಯ ಶಾಲೆಯ ಮುಂಭಾಗ ಯುವಕನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಶಂಕಿಸಿದ್ದಾರೆ.
ನವೋದಯ ಶಾಲೆಯ ಕಾಂಪೌಂಡ್ ಬಳಿಯ ಯಲಹಂಕ- ಹಿಂದುಪುರ ರಸ್ತೆಯ ಬಳಿಯೇ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶುಕ್ರವಾರ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಳೇ ದ್ವೇಷಕ್ಕೆ ಸುಮಾರು 10 ಮಂದಿ ದುಷ್ಕರ್ಮಿಗಳ ಗುಂಪೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.
ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ.
ಕುತ್ತಿಗೆ, ಎದೆಗೆ ಚಾಕುವಿಬಿಂದ ಗಂಭೀರವಾಗಿ ಇರಿದಿರುವ ಆರೋಪಿಗಳು. ಕೊಲೆ ಮಾಡಿ ರಸ್ತೆ ಬದಿಯಲ್ಲಿ ಹಾಕಿ ಹೋಗಿದ್ದ ಆರೋಪಿಗಳು. ಇಂದು ವಾಕಿಂಗ್ ಮಾಡುವ ವೇಳೆ ಮೃತ ದೇಹ ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ.
ಆರೋಪಿಗಳ ಪತ್ತೆಗಾಗಿ ಗ್ರಾಮಾಂತರ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…