ದೊಡ್ಡಬಳ್ಳಾಪುರ:ನಗರದ ಹೃದಯಭಾಗದ ನಾಗರಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ನಗರದಲ್ಲಿ ಶನಿವಾರ ಸಂಜೆ ಬಿದ್ದ ಮಳೆಯಲ್ಲಿ ಕಲುಷಿತ ನೀರು ನಾಗರಕೆರೆ ಅಂಗಳ ಸೇರಿದ್ದರಿಂದ ಕೆರೆಯಲ್ಲಿದ್ದ ಮೀನುಗಳು ಮೃತಪಟ್ಟು ತೇಲಿಕೊಂಡು ದಡಕ್ಕೆ ಬಂದಿವೆ ಎಂದು ಶಂಕಿಸಲಾಗಿದೆ.
ನಾಗರಕೆರೆ ಅಂಗಳದಲ್ಲೇ ಒಳಚರಂಡಿ ಪೈಪ್ ಲೈನ್ ಹಾಕಲಾಗಿದೆ. ಈ ನೀರಿನ ಸೋರಿಕೆಯಿಂದಲೂ ಕೆರೆಯಲ್ಲಿನ ನೀರು ಕಲುಷಿತವಾಗಿ ಮೀನುಗಳ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.
ನಾಗರಕೆರೆ ಯಲ್ಲಿನ ಮ್ಯಾನ್ ಹೋಲ್ ತೆರವು ಮಾಡಬೇಕು. ಕೆರೆಯ ಪುನಶ್ವೇತನಗೊಳಿಸಿ, ಮಲಿನ ನೀರು ಕೆರೆ ಸೇರದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…