ದೊಡ್ಡಬಳ್ಳಾಪುರ:ನಗರದ ಹೃದಯಭಾಗದ ನಾಗರಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ನಗರದಲ್ಲಿ ಶನಿವಾರ ಸಂಜೆ ಬಿದ್ದ ಮಳೆಯಲ್ಲಿ ಕಲುಷಿತ ನೀರು ನಾಗರಕೆರೆ ಅಂಗಳ ಸೇರಿದ್ದರಿಂದ ಕೆರೆಯಲ್ಲಿದ್ದ ಮೀನುಗಳು ಮೃತಪಟ್ಟು ತೇಲಿಕೊಂಡು ದಡಕ್ಕೆ ಬಂದಿವೆ ಎಂದು ಶಂಕಿಸಲಾಗಿದೆ.
ನಾಗರಕೆರೆ ಅಂಗಳದಲ್ಲೇ ಒಳಚರಂಡಿ ಪೈಪ್ ಲೈನ್ ಹಾಕಲಾಗಿದೆ. ಈ ನೀರಿನ ಸೋರಿಕೆಯಿಂದಲೂ ಕೆರೆಯಲ್ಲಿನ ನೀರು ಕಲುಷಿತವಾಗಿ ಮೀನುಗಳ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.
ನಾಗರಕೆರೆ ಯಲ್ಲಿನ ಮ್ಯಾನ್ ಹೋಲ್ ತೆರವು ಮಾಡಬೇಕು. ಕೆರೆಯ ಪುನಶ್ವೇತನಗೊಳಿಸಿ, ಮಲಿನ ನೀರು ಕೆರೆ ಸೇರದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…