ದೊಡ್ಡಬಳ್ಳಾಪುರ:ನಗರದ ಹೃದಯಭಾಗದ ನಾಗರಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ನಗರದಲ್ಲಿ ಶನಿವಾರ ಸಂಜೆ ಬಿದ್ದ ಮಳೆಯಲ್ಲಿ ಕಲುಷಿತ ನೀರು ನಾಗರಕೆರೆ ಅಂಗಳ ಸೇರಿದ್ದರಿಂದ ಕೆರೆಯಲ್ಲಿದ್ದ ಮೀನುಗಳು ಮೃತಪಟ್ಟು ತೇಲಿಕೊಂಡು ದಡಕ್ಕೆ ಬಂದಿವೆ ಎಂದು ಶಂಕಿಸಲಾಗಿದೆ.
ನಾಗರಕೆರೆ ಅಂಗಳದಲ್ಲೇ ಒಳಚರಂಡಿ ಪೈಪ್ ಲೈನ್ ಹಾಕಲಾಗಿದೆ. ಈ ನೀರಿನ ಸೋರಿಕೆಯಿಂದಲೂ ಕೆರೆಯಲ್ಲಿನ ನೀರು ಕಲುಷಿತವಾಗಿ ಮೀನುಗಳ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.
ನಾಗರಕೆರೆ ಯಲ್ಲಿನ ಮ್ಯಾನ್ ಹೋಲ್ ತೆರವು ಮಾಡಬೇಕು. ಕೆರೆಯ ಪುನಶ್ವೇತನಗೊಳಿಸಿ, ಮಲಿನ ನೀರು ಕೆರೆ ಸೇರದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…