ನಾಗರಕೆರೆ ವಾಕಿಂಗ್ ಪಾಥ್ ಬಳಿ ಬೃಹತ್ ನಾಗರಹಾವು ಪ್ರತ್ಯಕ್ಷವಾಗಿದೆ.
ನಾಗರಕೆರೆ ವಾಕಿಂಗ್ ಪಾಥ್ ನಲ್ಲಿ ಚೈನ್ ಲಿಂಕ್ ಬೇಲಿ ಆಳವಡಿಸಲಾಗಿದೆ. ಈ ಬಲೆ ಕಾಂಪೌಡ್ ಗೆ ಬಳ್ಳಿಗಳು, ಗಿಡಗಂಟಿಗಳು ಸುತ್ತಿಕೊಂಡಿದ್ದು, ಇದರಿಂದ ಹುಳ ಹುಪ್ಪಟೆಗಳ ಹಾವಳಿ ಹೆಚ್ಚಾಗಿದೆ… ಬಲೆ ಕಾಂಪೌಡ್ ಗೆ ಹಬ್ಬಿಕೊಂಡಿರುವ ಬಳ್ಳಿಗಳಲ್ಲಿ ಬೃಹತ್ ನಾಗರಹಾವು ಕಾಣಿಸಿಕೊಂಡಿದೆ..
ವಾಕಿಂಗ್ ಪಾಥ್ ಅಲ್ಲಿ ವಾಕಿಂಗ್ ಮಾಡುವವರು ನಿಗಾ ವಹಿಸಿ, ಎಚ್ಚರವಹಿಸಿ ವಾಕಿಂಗ್ ಮಾಡಬೇಕಾಗಿದೆ.
ಚೈನ್ ಲಿಂಕ್ ಬೇಲಿಗೆ ಹಬ್ಬಿಕೊಂಡಿರುವ ಬಳ್ಳಿಗಳು, ಗಿಡಗಂಟಿಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಸಂಬಂಧಪಟ್ಟವರಲ್ಲಿ ಮನವಿ ಮಾಡಿದ್ದಾರೆ….
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…