ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನಾಗರೀಕ ಬಂದೂಕು ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ನಾಗರೀಕರು ಯಾವುದೇ ಅಪರಾಧ ಹಿನ್ನೆಲೆ ಹೊಂದಿರಬಾರದು. 18 ವರ್ಷ ಮೇಲ್ಪಟ್ಟ ಆರೋಗ್ಯವಂತರಾಗಿರಬೇಕು. ಆಸಕ್ತ ನಾಗರೀಕರು ಸಮೀಪದ ಪೊಲೀಸ್ ಠಾಣೆಗಳಲ್ಲಿ ಅರ್ಜಿಯನ್ನು ಪಡೆದು ಇತ್ತೀಚಿನ 3 ಭಾವಚಿತ್ರಗಳು, ವೈದ್ಯಕೀಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿಗಳನ್ನು ಭರ್ತಿ ಮಾಡಿದ ಅರ್ಜಿಗೆ ಲಗತ್ತಿಸಿ ಠಾಣೆಗೆ ಫೆ.22 ರೊಳಗೆ ಸಲ್ಲಿಸುವುದು.
ತರಬೇತಿಯು ಫೆ.24 ರಿಂದ ಮಾ.2 ರವರೆಗೆ ಬೆಳಿಗ್ಗೆ 7:00 ರಿಂದ 9:30 ಗಂಟೆಯವರೆಗೆ ಹೊಸಕೋಟೆ ತಾಲ್ಲೂಕಿನಲ್ಲಿ ಆಯೋಜಿಸಲಾಗುತ್ತದೆ. ಮಹಿಳೆಯರಿಗೆ ಪ್ರಥಮ ಆದ್ಯತೆ ಇರುತ್ತದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…