ಕೋಲಾರ: ನಗರದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಒಕ್ಕಲಿಗ ಕುಲಬಾಂಧವರ ಅದ್ದೂರಿ ಪಲ್ಲಕ್ಕಿಗೆ ಎಂಎಲ್ಸಿ ಇಂಚರ ಗೋವಿಂದರಾಜು ಚಾಲನೆ ನೀಡಿದರು,
ಈ ಸಂದರ್ಭದಲ್ಲಿ ಒಕ್ಕಲಿಗ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ ಶಂಕರಪ್ಪ, ಮುಖಂಡರಾದ ಡಿ.ಕೆ ರಮೇಶ್, ಸಿಎಂಆರ್ ಶ್ರೀನಾಥ್, ವಕ್ಕಲೇರಿ ರಾಮು, ಬಿಸಪ್ಪಗೌಡ, ವಡಗೂರು ಹರೀಷ್, ಸಿಎಂಆರ್ ಹರೀಶ್, ಡಿ.ಎಲ್ ನಾಗರಾಜ್,, ಎಪಿಎಂಸಿ ಪುಟ್ಟರಾಜು, ಮಂಜುನಾಥ್, ಬೈಚಪ್ಪ, ನವೀನ್, ನಟರಾಜ್, ನಾಗೇಶ್, ಅಂಬರೀಶ್ ಉಮೇಶ್ ಮುಂತಾದವರು ಇದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…