ಕೋಲಾರ: ನಗರದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಒಕ್ಕಲಿಗ ಕುಲಬಾಂಧವರ ಅದ್ದೂರಿ ಪಲ್ಲಕ್ಕಿಗೆ ಎಂಎಲ್ಸಿ ಇಂಚರ ಗೋವಿಂದರಾಜು ಚಾಲನೆ ನೀಡಿದರು,
ಈ ಸಂದರ್ಭದಲ್ಲಿ ಒಕ್ಕಲಿಗ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ ಶಂಕರಪ್ಪ, ಮುಖಂಡರಾದ ಡಿ.ಕೆ ರಮೇಶ್, ಸಿಎಂಆರ್ ಶ್ರೀನಾಥ್, ವಕ್ಕಲೇರಿ ರಾಮು, ಬಿಸಪ್ಪಗೌಡ, ವಡಗೂರು ಹರೀಷ್, ಸಿಎಂಆರ್ ಹರೀಶ್, ಡಿ.ಎಲ್ ನಾಗರಾಜ್,, ಎಪಿಎಂಸಿ ಪುಟ್ಟರಾಜು, ಮಂಜುನಾಥ್, ಬೈಚಪ್ಪ, ನವೀನ್, ನಟರಾಜ್, ನಾಗೇಶ್, ಅಂಬರೀಶ್ ಉಮೇಶ್ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…