ಕೋಲಾರ: ನಗರದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಒಕ್ಕಲಿಗ ಕುಲಬಾಂಧವರ ಅದ್ದೂರಿ ಪಲ್ಲಕ್ಕಿಗೆ ಎಂಎಲ್ಸಿ ಇಂಚರ ಗೋವಿಂದರಾಜು ಚಾಲನೆ ನೀಡಿದರು,
ಈ ಸಂದರ್ಭದಲ್ಲಿ ಒಕ್ಕಲಿಗ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ ಶಂಕರಪ್ಪ, ಮುಖಂಡರಾದ ಡಿ.ಕೆ ರಮೇಶ್, ಸಿಎಂಆರ್ ಶ್ರೀನಾಥ್, ವಕ್ಕಲೇರಿ ರಾಮು, ಬಿಸಪ್ಪಗೌಡ, ವಡಗೂರು ಹರೀಷ್, ಸಿಎಂಆರ್ ಹರೀಶ್, ಡಿ.ಎಲ್ ನಾಗರಾಜ್,, ಎಪಿಎಂಸಿ ಪುಟ್ಟರಾಜು, ಮಂಜುನಾಥ್, ಬೈಚಪ್ಪ, ನವೀನ್, ನಟರಾಜ್, ನಾಗೇಶ್, ಅಂಬರೀಶ್ ಉಮೇಶ್ ಮುಂತಾದವರು ಇದ್ದರು
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…