ನಾಡಬಂದೂಕಿನಲ್ಲಿ ಮಗನನ್ನು ಶೂ*ಟ್ ಮಾಡಿದ ತಂದೆ. ಮಗನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ…
ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸುಮಾರು 2 ಗಂಟೆಯಲ್ಲಿ ನಡೆದಿದೆ….
ಗುಂಡೇಟಿನಿಂದ ಒಂದು ಕಣ್ಣು ಕಳೆದುಕೊಂಡ ಮಗ ಹರೀಶ್ (28) ಸುರೇಶ್ (49) ಬಂದೂಕಿನಿಂದ ಗುಂಡು ಹಾರಿಸಿದ ತಂದೆ.
ಕುಡಿದ ಮತ್ತಿನಲ್ಲಿ ತಂದೆ- ಮಗನ ನಡುವೆ ಗಲಾಟೆಯಾಗಿದೆ.. ಮಗನ ಮೇಲೆ ಗುಂಡು ಹಾರಿಸಿದ ತಂದೆ. ಡಬ್ಬಲ್ ಬ್ಯಾರೆಲ್ ಬಂದೂಕಿನಿಂದ ಮಗನ ತಲೆಗೆ ಗುಂಡು ಹಾರಿಸಿದ ತಂದೆ.
ಗಂಭೀರ ಸ್ಥಿತಿಯಲ್ಲಿರುವ ಹರೀಶನಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ.
ಕುಡಿದು ಸದಾ ಜಗಳವಾಡುತ್ತಿದ್ದ ತಂದೆ-ಮಗ. ಜಗಳ ಬಿಡಿಸಲು ಹೋಗುವವರನ್ನು ಮನೆಯ ಬಳಿ ಯಾರೂ ಬರದಂತೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ತಂದೆ-ಮಗ.
ಸದ್ಯ ಗುಂಡು ಹಾರಿಸಿದ ಆರೋಪಿ, ಬಂದೂಕನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…