ಪ್ರಬಲ ವಾನರ ದೇವ ಮತ್ತು ಭಗವಾನ್ ರಾಮನ ಕಟ್ಟಾ ಭಕ್ತನಾದ ಭಗವಾನ್ ಆಂಜನೇಯ ಸ್ವಾಮಿಯ ಜನ್ಮ ದಿನವನ್ನು ಹನುಮ ಜಯಂತಿಯನ್ನಾಗಿ ಇಂದು ನಾಡಿನಾದ್ಯಂತ ಹಬ್ಬದ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ…
ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಆಂಜನೇಯಸ್ವಾಮಿ ದೇವಸ್ಥಾನಗಳು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕೃತಗೊಂಡಿದ್ದು, ಇಂದು ಮುಂಜಾನೆಯಿಂದಲೇ ದೇವರಿಗೆ ವಿವಿಧ, ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ.
ಅದೇರೀತಿ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಆಂಜನೇಯ ಸ್ವಾಮಿ ದೇವರಿಗೆ ಅಭಿಷೇಕ, ವಿಶೇಷ ಅಲಂಕಾರ, ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತಿದೆ.
ಇಂದು ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಆಗಮನಿಸಿ ಆಂಜನೇಯಸ್ವಾಮಿ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ…
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…