ಪ್ರಬಲ ವಾನರ ದೇವ ಮತ್ತು ಭಗವಾನ್ ರಾಮನ ಕಟ್ಟಾ ಭಕ್ತನಾದ ಭಗವಾನ್ ಆಂಜನೇಯ ಸ್ವಾಮಿಯ ಜನ್ಮ ದಿನವನ್ನು ಹನುಮ ಜಯಂತಿಯನ್ನಾಗಿ ಇಂದು ನಾಡಿನಾದ್ಯಂತ ಹಬ್ಬದ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ…
ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಆಂಜನೇಯಸ್ವಾಮಿ ದೇವಸ್ಥಾನಗಳು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕೃತಗೊಂಡಿದ್ದು, ಇಂದು ಮುಂಜಾನೆಯಿಂದಲೇ ದೇವರಿಗೆ ವಿವಿಧ, ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ.
ಅದೇರೀತಿ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಆಂಜನೇಯ ಸ್ವಾಮಿ ದೇವರಿಗೆ ಅಭಿಷೇಕ, ವಿಶೇಷ ಅಲಂಕಾರ, ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತಿದೆ.
ಇಂದು ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಆಗಮನಿಸಿ ಆಂಜನೇಯಸ್ವಾಮಿ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…