ಪ್ರಬಲ ವಾನರ ದೇವ ಮತ್ತು ಭಗವಾನ್ ರಾಮನ ಕಟ್ಟಾ ಭಕ್ತನಾದ ಭಗವಾನ್ ಆಂಜನೇಯ ಸ್ವಾಮಿಯ ಜನ್ಮ ದಿನವನ್ನು ಹನುಮ ಜಯಂತಿಯನ್ನಾಗಿ ಇಂದು ನಾಡಿನಾದ್ಯಂತ ಹಬ್ಬದ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ…
ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಆಂಜನೇಯಸ್ವಾಮಿ ದೇವಸ್ಥಾನಗಳು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕೃತಗೊಂಡಿದ್ದು, ಇಂದು ಮುಂಜಾನೆಯಿಂದಲೇ ದೇವರಿಗೆ ವಿವಿಧ, ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ.
ಅದೇರೀತಿ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಆಂಜನೇಯ ಸ್ವಾಮಿ ದೇವರಿಗೆ ಅಭಿಷೇಕ, ವಿಶೇಷ ಅಲಂಕಾರ, ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತಿದೆ.
ಇಂದು ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಆಗಮನಿಸಿ ಆಂಜನೇಯಸ್ವಾಮಿ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…