ಪ್ರಬಲ ವಾನರ ದೇವ ಮತ್ತು ಭಗವಾನ್ ರಾಮನ ಕಟ್ಟಾ ಭಕ್ತನಾದ ಭಗವಾನ್ ಆಂಜನೇಯ ಸ್ವಾಮಿಯ ಜನ್ಮ ದಿನವನ್ನು ಹನುಮ ಜಯಂತಿಯನ್ನಾಗಿ ಇಂದು ನಾಡಿನಾದ್ಯಂತ ಹಬ್ಬದ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ…
ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಆಂಜನೇಯಸ್ವಾಮಿ ದೇವಸ್ಥಾನಗಳು ತಳಿರು-ತೋರಣ, ವಿದ್ಯುತ್ ದೀಪಾಲಂಕಾರಗಳಿಂದ ಅಲಂಕೃತಗೊಂಡಿದ್ದು, ಇಂದು ಮುಂಜಾನೆಯಿಂದಲೇ ದೇವರಿಗೆ ವಿವಿಧ, ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡಿವೆ.
ಅದೇರೀತಿ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಆಂಜನೇಯ ಸ್ವಾಮಿ ದೇವರಿಗೆ ಅಭಿಷೇಕ, ವಿಶೇಷ ಅಲಂಕಾರ, ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತಿದೆ.
ಇಂದು ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಆಗಮನಿಸಿ ಆಂಜನೇಯಸ್ವಾಮಿ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…