ಹೊಸ ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಎಂದೇ ಕರೆಸಿಕೊಳ್ಳುವ ಮಕರ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ.
ಈ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗುವ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು ಖರೀದಿ ಭರಾಟೆ ನಗರದ ಮಾರುಕಟ್ಟೆಯಲ್ಲಿ ಜೋರಾಗಿದೆ.
ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಬ್ಬು ಜಲ್ಲೆ, ಹೂ, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಅಂಗಡಿಗಳಲ್ಲಿ ಸಿದ್ಧಪಡಿಸಿದ ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳ ಖರೀದಿಯೂ ಜೋರಾಗಿದೆ.
ಈ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಕಡಲೇಕಾಯಿ ಕೆ.ಜಿಗೆ ₹100, ಎಳ್ಳು ಬೆಲ್ಲ ಕೆ.ಜಿಗೆ ₹200, ಗೆಣಸು ₹60, ಕಬ್ಬು ಒಂದು ಜಳವೆಗೆ ₹60, ಅವರೆ ಕಾಯಿ ಒಂದು ಕೆ.ಜಿಗೆ ₹80 ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…