ಹೊಸ ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಎಂದೇ ಕರೆಸಿಕೊಳ್ಳುವ ಮಕರ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ.
ಈ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗುವ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು ಖರೀದಿ ಭರಾಟೆ ನಗರದ ಮಾರುಕಟ್ಟೆಯಲ್ಲಿ ಜೋರಾಗಿದೆ.
ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಬ್ಬು ಜಲ್ಲೆ, ಹೂ, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಅಂಗಡಿಗಳಲ್ಲಿ ಸಿದ್ಧಪಡಿಸಿದ ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳ ಖರೀದಿಯೂ ಜೋರಾಗಿದೆ.
ಈ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಕಡಲೇಕಾಯಿ ಕೆ.ಜಿಗೆ ₹100, ಎಳ್ಳು ಬೆಲ್ಲ ಕೆ.ಜಿಗೆ ₹200, ಗೆಣಸು ₹60, ಕಬ್ಬು ಒಂದು ಜಳವೆಗೆ ₹60, ಅವರೆ ಕಾಯಿ ಒಂದು ಕೆ.ಜಿಗೆ ₹80 ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…