ಹೊಸ ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಎಂದೇ ಕರೆಸಿಕೊಳ್ಳುವ ಮಕರ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ.
ಈ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗುವ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು ಖರೀದಿ ಭರಾಟೆ ನಗರದ ಮಾರುಕಟ್ಟೆಯಲ್ಲಿ ಜೋರಾಗಿದೆ.
ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಬ್ಬು ಜಲ್ಲೆ, ಹೂ, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಅಂಗಡಿಗಳಲ್ಲಿ ಸಿದ್ಧಪಡಿಸಿದ ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳ ಖರೀದಿಯೂ ಜೋರಾಗಿದೆ.
ಈ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಕಡಲೇಕಾಯಿ ಕೆ.ಜಿಗೆ ₹100, ಎಳ್ಳು ಬೆಲ್ಲ ಕೆ.ಜಿಗೆ ₹200, ಗೆಣಸು ₹60, ಕಬ್ಬು ಒಂದು ಜಳವೆಗೆ ₹60, ಅವರೆ ಕಾಯಿ ಒಂದು ಕೆ.ಜಿಗೆ ₹80 ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…
ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…