ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ನೀಡುವುದು ವಾಡಿಕೆ

ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….

ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್‌ 8ರಂದು ರಾತ್ರಿ 11:55 ರಿಂದ ಆಗಸ್ಟ್‌ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

1 hour ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago