ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….
ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್ 8ರಂದು ರಾತ್ರಿ 11:55 ರಿಂದ ಆಗಸ್ಟ್ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…