ಇಂದು ನಾಡಿನೆಲ್ಲಡೆ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಸೋಮವಾರ ನಗರದ ಹಲವು ಶ್ರೀಕೃಷ್ಣ, ವಿಷ್ಣು ಮಂದಿರ ಹಾಗೂ ಮಠಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಕೃಷ್ಣ ಸೇರಿದಂತೆ ವಿವಿಧ ವೇಷಭೂಷಣ ಮಕ್ಕಳಿಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿವಿಧ ರೀತಿಯ ಪೂಜೆ ಪುನಸ್ಕಾರ ಸೇರಿದಂತೆ 108 ಬಗೆಯ ಖಾದ್ಯಗಳ ನೈವೇದ್ಯ ಏರ್ಪಡಿಸಲಾಗಿದೆ.
ಅದೇ ರೀತಿ ಕೋನಘಟ್ಟದ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇಸ್ಕಾನ್ ಶ್ರೀ ನರಸಿಂಹ ಗಿರಿಧಾರಿ ಮಂದಿರದ ವತಿಯಿಂದ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಈ ವೇಳೆ ಶ್ರೀ ರಾಧಾಕೃಷ್ಣರ ವೇಷಭೂಷಣ ಸ್ಪರ್ಧೆಯಲ್ಲಿ ಪುಟಾಣಿಗಳು ಭಾಗವಹಿಸಿ ಎಲ್ಲರ ಕಣ್ಮನ ಸೆಳೆದರು.
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…
ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…
ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…
ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…